ಮಹದೇವಪುರ ವಲಯ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮುಂದುವರಿಸಲಾಗಿದ್ದು, *ಇಂದು ಚಿನ್ನಪ್ಪನಹಳ್ಳಿ ಹಾಗೂ ಸಾದರಮಂಗಳ ಸೇರಿದಂತೆ ಒಟ್ಟು 4 ಒತ್ತುವರಿಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ.