ಬೆಂಗಳೂರು : ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ, ಭೂಮಿ ಮೇಲೆ ನರಕದ ಪರಿಚಯ ಮಾಡಿಸಿದ ಮಹಾಮಾರಿ ಕೊರೊನಾ ಸದ್ಯ ತನ್ನ ಆರ್ಭಟ ನಿಲ್ಲಿಸಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಶೂನ್ಯವಾಗುತ್ತಿದೆ.