ಬೆಂಗಳೂರು : ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ, ಭೂಮಿ ಮೇಲೆ ನರಕದ ಪರಿಚಯ ಮಾಡಿಸಿದ ಮಹಾಮಾರಿ ಕೊರೊನಾ ಸದ್ಯ ತನ್ನ ಆರ್ಭಟ ನಿಲ್ಲಿಸಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಶೂನ್ಯವಾಗುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಭಾನುವಾರ 24 ಗಂಟೆಗಳಲ್ಲಿ ಯಾವುದೇ ಹೊಸ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದೈನಂದಿನ ಬುಲೆಟಿನ್ ಬಿಡುಗಡೆ ಮಾಡಿ ಮಾಹಿತಿ ನೀಡಿದೆ.ಗುಪ್ತಗಾಮಿನಿಯಂತೆ ಜನರ ದೇಹ ಹೊಕ್ಕಿ ಜೀವ