ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಚಿವ ಅಶ್ವಥ್ ನಾರಾಯಣ ಆಪರೇಷನ್ ಕಮಲ ವಿಚಾರವಾಗಿ ಪ್ರತಿಕ್ರಿಯಿಸಿದ್ದು,ಬಹಳ ಮುಖ್ಯವಾಗಿ ಸಿದ್ದರಾಮಯ್ಯ ಅವರು ಪ್ರಬಲ ನಾಯಕರು.ಇಂತಹ ಹೇಳಿಕೆ ಸೂಕ್ತ ಸರಿಯಲ್ಲ.ಸಿಎಂ ಆದವರು ಅವರೇ ಕೈಚೆಲ್ಲಿದ್ದಾರೆ.