ಬೆಂಗಳೂರು: ಹಿಜಾಬ್ ನಿಷೇಧ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ ಬೆನ್ನಲ್ಲೇ ಈಗ ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮತ್ತೆ ಜಟಾಪಟಿ ಶುರುವಾಗಿದೆ.