ಮೈಸೂರು: ಪ್ರಧಾನಿಯನ್ನು ಹೊಗಳುವ ನೆಪದಲ್ಲಿ ಬಿಜೆಪಿಯವರು ಪ್ರತಿಪಕ್ಷಗಳನ್ನು ಖಳನಾಯಕರನ್ನಾಗಿ ಮಾಡುತ್ತಿದೆ ಎಂದು ಮಾಜಿ ಸಚಿವ ವಿಶ್ವನಾಥ್ ಟೀಕಿಸಿದ್ದಾರೆ. ಅಲ್ಲದೆ ತಮ್ಮ ವಿರುದ್ಧ ಟೀಕೆ ಮಾಡಿದ ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ಹಿಗ್ಗಾ ಮುಗ್ಗಾ ಟೀಕಿಸಿದ್ದಾರೆ.ನೋಟು ನಿಷೇಧ ವಿಚಾರದಲ್ಲಿ ಪ್ರಧಾನಿ ಮೋದಿ ಕೈಗೊಂಡ ನಿರ್ಧಾರವನ್ನು ಕಟುವಾಗಿ ಟೀಕಿಸಿದ್ದ ವಿಶ್ವನಾಥ್ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ವಿಶ್ವನಾಥ್ ನಾನು ಪ್ರಧಾನಿಯವರನ್ನು ಅಸಂಬದ್ಧ ಶಬ್ಧಗಳಿಂದ ನಿಂದಿಸಿಲ್ಲ. ನನ್ನ