ಚಾಮರಾಜನಗರ(ಜು.24): ಸಮ್ಮಿಶ್ರ ಸರ್ಕಾರ ಪತನದ ಬಳಿಕ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವಾಗಲೇ ಯಡಿಯೂರಪ್ಪ ಅವರಿಗೆ 2 ವರ್ಷ ಮುಖ್ಯಮಂತ್ರಿ ಸ್ಥಾನ ಎಂದು ಪಕ್ಷದ ಹೈಕಮಾಂಡ್ ಮತ್ತು ಯಡಿಯೂರಪ್ಪ ಅವರ ಮಧ್ಯೆ ಒಪ್ಪಂದವಾಗಿತ್ತು ಎಂಬ ವಿಚಾರವನ್ನು ಸಂಸದ ವಿ.ಶ್ರೀನಿವಾಸಪ್ರಸಾದ್ ಬಹಿರಂಗಗೊಳಿಸಿದ್ದಾರೆ. * ಶ್ರೀನಿವಾಸ ಪ್ರಸಾದ್ ಸ್ಫೋಟಕ ಹೇಳಿಕೆ * ಸಿಎಂ ಹುದ್ದೆ ತ್ಯಜಿಸಲು 2 ವರ್ಷ ಹಿಂದೆಯೇ ಒಪ್ಪಂದ * ‘ಇದು ಸ್ವಾಮೀಜಿಗಳಿಗೆ ಸಂಬಂಧಿಸಿದ್ದಲ್ಲ’ ಜೊತೆಗೆ ಇದು ಹೈಕಮಾಂಡ್ ಮತ್ತು ಯಡಿಯೂರಪ್ಪನವರ