ಪಲ್ಸರ್ ಬೈಕ್ ಹತ್ತಿ ಹೊರಟರೆ ಸಾಕು, ಮಾರಕಾಸ್ತ್ರ ತೋರಿಸಿ ಕಂಡ ಕಂಡಲ್ಲಿ ಸುಲಿಗೆ ಮಾಡುತ್ತಿದ್ದ ಇಬ್ಬರು ನಟೋರಿಯಸ್ ಸುಲುಗೆಕೋರರನ್ನ ಕೊನೆಗೂ ರಾಜಗೋಪಾಲ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಐವತ್ತಕ್ಕೂ ಅಧಿಕ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ಅಬ್ರಹಾರ್ ಹಾಗೂ ಅಫ್ತಾಬ್ ಬಂಧಿತ ಆರೋಪಿಗಳು. ಕೆ.ಜಿ.ಹಳ್ಳಿಯ, ಡಿ.ಜೆ.ಹಳ್ಳಿ ಭಾಗದಲ್ಲಿ ಜನರ ನಿದ್ದೆಗೆಡಿಸಿದ್ದ ಅಬ್ರಹಾರ್ ಹಾಗೂ ಮಿರಾಜ್ ಅಬ್ರಹಾರ್ ತಂಡ ಈ ಹಿಂದೆ ಶಿವಾಜಿನಗರದಲ್ಲಿ ಉದ್ಯಮಿಯೊಬ್ಬರನ್ನ ಹಾಡಹಗಲೇ ಸುಲಿಗೆ ಮಾಡಿ ಸುದ್ದಿಯಾಗಿತ್ತು. ಬಂಧನಕ್ಕೆ