ಬೆಂಗಳೂರು: ಸಿಎಂ ಕುಮಾರಸ್ವಾಮಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳ ಟ್ರೋಲ್ ಗೆ ತುತ್ತಾಗಿದ್ದು, ಅವರ ಅಭಿಮಾನಿಗಳ ಸಂಘದ ಕಾರ್ಯಕರ್ತರು ದೂರು ನೀಡಿದ್ದಾರೆ.