ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಪ್ರಧಾನಿ ಮೋದಿಗೆ ಬಾಗಲಕೋಟೆಯ ರೈತನೊಬ್ಬ ತಮ್ಮ ಅಳಲನ್ನು ಟ್ವಿಟರ್ ಮೂಲಕ ತೋಡಿಕೊಂಡಿದ್ದಾರೆ.