ಬೆಂಗಳೂರು: ಸಾಲದ ಹೊರೆಯಿಂದಾಗಿ ಬೇಸತ್ತು ರೈತರು ಆತ್ಮಹತ್ಯೆಗೆ ಶರಣಾಗಬೇಡಿ. ಒಂದು ವರ್ಷದವರೆಗೆ ಕಾಯಿರಿ. ಎಂದು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಕರೆ ನೀಡಿದ್ದಾರೆ.