ರಾಜ್ಯದಲ್ಲಿ ಪ್ರಚಲಿತದಲ್ಲಿರುವ ರೈತರ ಸಾಲ ಮನ್ನಾ ವಿಷಯವು ಬ್ಯಾಂಕ್ ಮತ್ತು ಮುಖ್ಯಮಂತ್ರಿಗಳ ಹಗ್ಗ ಜಗ್ಗಾಟದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.