ಪಂಚನಾಮೆ ಮತ್ತು ಅಸ್ತಿ ವಿಷಯವಾಗಿ ಮಧ್ಯವರ್ತಿಗಳಾದ ಪೋಲಿಸರು ಮತ್ತು ರೈತರ ನಡುವೆ ಮಾತಿನ ಚಕಮಕಿ ನಡೆದಿದೆ. ಪೊಲೀಸರು ರೈತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು ಆರೋಪಿಸಿ ರೈತರು, ಶಾಸಕ ಪ್ರತಿಭಟನೆ ನಡೆಸಿದ್ದಾರೆ.