ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಬೆಳಗಾವಿಯ ಸುವರ್ಣ ಸೌಧದಲ್ಲಿ ಕಬ್ಬು ತುಂಬಿದ ವಾಹನ ಚಲಾಯಿಸಲು ಯತ್ನಿಸಿದ್ದ ರೈತ ಮುಖಂಡ ಹೇಳಿಕೆ ನೀಡಿದ್ದಾರೆ.