ಉಡುಪಿ : ಕುಡಿದ ಮತ್ತಿನಲ್ಲಿ ತಂದೆಯೇ ಮಗನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಕಾರ್ಕಳ ತಾಲೂಕಿನ ಮಂಗಳಪಾದೆಯಲ್ಲಿ ನಡೆದಿದೆ.