ಬೆಂಗಳೂರು : ಆಸ್ತಿ ವಿವಾದದ ಬಳಿಕ 50 ವರ್ಷದ ಉದ್ಯಮಿಯೊಬ್ಬ ತನ್ನ ಮಗನನ್ನು ಕೊಲೆ ಮಾಡಲು ಸುಪಾರಿ ನೀಡಿ ಕೊಂದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೇಶವ ಪ್ರಸಾದ ಕೊಲೆ ಮಾಡಿಸಿದ ತಂದೆ, ಕೌಶಲ್ ಪ್ರಸಾದ್ ಕೊಲೆಯಾದ ಮಗ. ಇಬ್ಬರು ಆಸ್ತಿ ವಿಚಾರಕ್ಕೆ ಜಗಳವಾಡಿದ್ದಾರೆ. ಇದರಿಂದ ಕೋಪಗೊಂಡ ತಂದೆ ಕೊಲೆಗಾರರಿಗೆ ಸುಪಾರಿ ನೀಡಿ ಮಗನನ್ನು ಅಪಹರಿಸಿ ಕೊಲೆ ಮಾಡಿಸಿದ್ದಾರೆ. ಇತ್ತ ಮಗ ಕಾಣೆಯಾಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದಾನೆ.ಪ್ರಕರಣ ದಾಖಲಿಸಿಕೊಂಡ ಪೊಲೀಸರು