ಚಾಮರಾಜನಗರ: ರಾಜ್ಯದಲ್ಲಿ ಮಳೆಯಾಗುತ್ತಿಲ್ಲ ಎಂದು ಭಯವಾಗುತ್ತದೆ. ಹೀಗೆ ಮುಂದುವರಿದಲ್ಲಿ ಸಂಕಷ್ಟ ಸ್ಥಿತಿ ಎದುರಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.