ಮೇವು ಕೊರತೆ ನಿವಾರಣೆಗೆ ಕ್ರಮ ಜರುಗಿಸಿ ಅಗತ್ಯವಿರುವೆಡೆ ಗೋಶಾಲೆ ತೆರೆಯಲು ಸಚಿವ ಆರ್ ವಿ ದೇಶಪಾಂಡೆ ಸೂಚನೆ ನೀಡಿದ್ದಾರೆ. ಗದಗ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಬರ ಪರಿಸ್ಥಿತಿ ಹಾಗೂ ಅದರ ನಿವ೯ಹಣೆಗೆ ಗದಗ ಜಿಲ್ಲಾಡಳಿತ ಹಾಗೂ ಜಿ.ಪಂ. ಕೈಗೊಂಡ ಕ್ರಮಗಳ ಪರಿಶೀಲನಾ ಸಭೆಯಲ್ಲಿ ಸಚಿವರು ಮಾತನಾಡಿದರು.