ಕುರುಬ ಸಮಯದಾಯಕ್ಕೆ ಸುಳ್ಳು ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ಕೊಡುವುದನ್ನು ವಿರೋಧಿಸಿ ಅಕ್ಟೋಬರ್ 16 ರಂದು ವಾಲ್ಮೀಕಿ ನಾಯಕರ ಸಂಘವು ಹಮ್ಮಿಕೊಂಡ ಪ್ರಾದೇಶಿಕ ಆಯುಕ್ತರ ಕಚೇರಿ ಮುತ್ತಿಗೆ ಹೋರಾಟ ಕೂಡಲೇ ಹಿಂಪಡೆಯಬೇಕು ಎಂಬ ಆಗ್ರಹ ಕೇಳಿಬಂದಿದೆ.