ಬೆಂಗಳೂರಿನಲ್ಲಿ ಶಾಸಕರ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದಿದೆ.ಹೆಬ್ಬಾಳ ಶಾಸಕ ಭೈರತಿ ಸುರೇಶ್ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ಮಾಡಿಕೊಂಡಿರುವ ಘಟನೆ ಸಂಜಯ್ ನಗರದ ನಾಗಶೆಟ್ಟಿ ಹಳ್ಳಿ ಬಸ್ ನಿಲ್ಧಾಣ ಬಳಿ ನಡೆದಿದೆ.