ಕೊಪ್ಪಳ : ನಾನು ಷರಿಯತ್ ಪ್ರಕಾರ ಬೇರೆ ಮದುವೆಯಾಗುತ್ತೇನೆ. ನಿನಗೆ ತಲಾಕ್ ಕೊಡುತ್ತೇನೆ. ನಿನಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪತ್ನಿಗೆ ಹೇಳಿ ಹೋದಾತನ ವಿರುದ್ಧ ತ್ರಿವಳಿ ತಲಾಕ್ ಕೇಸ್ ದಾಖಲಾಗಿದೆ.