ಕೊಪ್ಪಳ : ನಾನು ಷರಿಯತ್ ಪ್ರಕಾರ ಬೇರೆ ಮದುವೆಯಾಗುತ್ತೇನೆ. ನಿನಗೆ ತಲಾಕ್ ಕೊಡುತ್ತೇನೆ. ನಿನಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪತ್ನಿಗೆ ಹೇಳಿ ಹೋದಾತನ ವಿರುದ್ಧ ತ್ರಿವಳಿ ತಲಾಕ್ ಕೇಸ್ ದಾಖಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಮುಸ್ಲಿಂ ಮಹಿಳೆಯರ ಮದುವೆಯ ರಕ್ಷಣೆ ಕಾಯ್ದೆಯಡಿ ಖಾಜೀದಾ ಬೇಗಂ ಗಂಡನ ವಿರುದ್ಧ ತ್ರಿವಳಿ ತಲಾಕ್ನಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ಪತಿ ಹಾಗೂ ಅವರ ಮನೆಯವರ