ಮಂಡ್ಯ : ಮಂಡ್ಯ ಜಿಲ್ಲೆಯ ನಾಯಕತ್ವದ ಜೊತೆಗೆ ಟಿಕೆಟ್ ಹಂಚಿಕೆಯಲ್ಲಿ ತಮ್ಮನ್ನು ಪರಿಗಣಿಸಿಲ್ಲ ಎಂದು ಕಾಂಗ್ರೆಸ್ ನಾಯಕರ ಮೇಲೆ ನಟ ಅಂಬರೀಶ್ ಅವರು ಕೋಪಗೊಂಡಿರುವ ಹಿನ್ನಲೆಯಲ್ಲಿ ಮಂಡ್ಯ ವಿಧಾನಸಭೆ ಕ್ಷೇತ್ರದಿಂದಲ್ಲೇ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ಖಚಿತಪಡಿಸಿದ್ದಾರೆ. ನಾನಾಗಿಯೇ ಟಿಕೆಟ್ ಕೇಳಲ್ಲ ಎಂದಿದ್ದ ನಟ, ಮಾಜಿ ಸಚಿವ ಅಂಬರೀಶ್ ಅವರು ಅರ್ಜಿ ಹಾಕದಿದ್ದರೂ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ಖಚಿತಪಡಿಸಿದ್ದಾರೆ. ಅಂಬರೀಶ್ ಅವರಿಗೆ ಟಿಕೆಟ್ ಕೊಡಬೇಕೋ, ಬೇಡವೋ ಎಂಬ ಗೊಂದಲದಲ್ಲಿದ್ದ ಹೈಕಮಾಂಡ್