ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಉಭಯ ನಾಯಕರಾದ ಸಾರಾ ಮಹೇಶ್ ಹಾಗೂ ಹೆಚ್.ವಿಶ್ವನಾಥ್ ಅವರ ಆಣೆ ಪ್ರಮಾಣದ ರಾಜಕೀಯ ಕೊನೆಗೂ ಠುಸ್ ಆಗಿದೆ.