ಬೆಂಗಳೂರು: ಉನ್ನತ ಶಿಕ್ಷಣ ಖಾತೆ ಬೇಡವೆಂದು ಪಟ್ಟು ಹಿಡಿದು ಕೂತಿದ್ದ ಜಿಟಿ ದೇವೇಗೌಡರ ಮನ ಒಲಿಸಲು ಕೊನೆಗೂ ಸಿಎಂ ಎಚ್ ಡಿಕೆ ಮತ್ತು ಜೆಡಿಎಸ್ ವರಿಷ್ಠ ದೇವೇಗೌಡರು ಯಶಸ್ವಿಯಾಗಿದ್ದಾರೆ.ನಿನ್ನೆ ಇಬ್ಬರೂ ವರಿಷ್ಠರು ಜಿಟಿಡಿ ಜತೆ ಮಾತುಕತೆ ನಡೆಸಿ ಅಧಿಕಾರ ಸ್ವೀಕರಿಸುವಂತೆ ಮನ ಒಲಿಸಿದರು. ಕಡಿಮೆ ಓದಿರುವ ತನಗೆ ಉನ್ನತ ಶಿಕ್ಷಣ ಇಲಾಖೆಯಂತಹ ಸಚಿವ ಸ್ಥಾನ ಬೇಡ. ಜನರಿಗೆ ಹತ್ತಿರವಾಗಿರುವಂತಹ ಬೇರೆ ಖಾತೆ ಕೊಡಿ ಎಂದು ಜಿಟಿಡಿ ಪಟ್ಟು ಹಿಡಿದಿದ್ದರು.ಇದೇ ಕಾರಣಕ್ಕೆ