ಮೈಸೂರು ಬಳಿಯ ಗ್ರಾಮವೊಂದರ ಭೂಮಿಯಲ್ಲಿ ಕೊತ ಕೊತ ಕುದಿಯುವ ಬೆಂಕಿ ಕಾಣಿಸಿಕೊಂಡು ಬಹಿರ್ದೆಸೆಗೆ ತೆರಳಿದ್ದ 15 ವರ್ಷದ ಬಾಲಕ ಹರ್ಷಲ್ ಎಂಬಾತ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದ್ದಾನೆ.