ಪದ್ಮಾನಗರದ ವಿಧಾನಸಭೆ ಕ್ಷೇತ್ರವಾದ ಹೊಸರಕೇರಿಹಳ್ಳಿ ವಾರ್ಡ್ ನಿಂದ ಬಿಜೆಪಿ ರಥಯಾತ್ರೆ ಆರಂಭಿಸಲಾಗಿತ್ತು.ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಆರ್ ಅಶೋಕ್, ಸಂಸದ ತೇಜಸ್ವಿ ಸೂರ್ಯ, ಶಾಸಕ ರವಿಸುಬ್ರಹ್ಮಣ್ಯ ಭಾಗಿಉಅಗುದ್ರು.ಸಾವಿರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ರಥಯಾತ್ರೆಯಲ್ಲಿ ಭಾಗಿಯಾಗಿದ್ರು. ಈ ವೇಳೆ ರಥಯಾತ್ರೆ ಸಾಗುವ ವೇಳೆ ಕಾರ್ಯಕರ್ತರು ರಾಕೇಟ್ ಸಿಡಿಸಿದಾರೆ.ರಾಕೆಟ್ ಸಿಡಿಸಿದ ಪರಿಣಾಮ ತೆಂಗಿನ ಮರ ಸುಟ್ಟುಹೋಗಿದೆ.ಇಟ್ಟಮಡು ಮಾರ್ಗವಾಗಿ ಬಿಜೆಪಿ ರಥಯಾತ್ರೆ ಸಾಗುತ್ತಿತ್ತು.ರಸ್ತೆ ಪಕ್ಕದ ಮನೆಯವರ