ಆನೆಗಳನ್ನು ಬೆದರಿಸಲು ಹಚ್ಚಿದ ಬೆಂಕಿ ಗುಡಿಸಲಿಗೆ ತಗುಲಿ 9 ತಿಂಗಳ ಮಗು ಸಜೀವ ದಹನವಾದ ಘಟನೆ ಚಾಮರಾಜನಗರದ ಮಹದೇಶ್ವರ ಪುರ ವ್ಯಾಪ್ತಿಯಲ್ಲಿ ನಡೆದಿದೆ.