ಪ್ರಥಮ ಅಂಚೆ ಕನ್ನಡ ಸಾಹಿತ್ಯ ಸಮ್ಮೇಳನವು ಉಡುಪಿಯ ಅಂಬಲಪಾಡಿಯ ದೇವಸ್ಥಾನದ ಭವಾನಿ ಮಂಟಪದಲ್ಲಿ ನಡೆಯಿತು. ಅಂಚೆ ಮನೋರಂಜನಾ ಕೂಟ ಉಡುಪಿ ಹಾಗೂ ಕುಂದಾಪುರ ಇವರ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅಂಬಲಪಾಡಿ ಶ್ರೀ ಜನಾರ್ಧನ ಮಹಾಕಾಳಿ ದೇವಸ್ಥಾನದ ಧರ್ಮಧರ್ಶಿ ನಿಬಿ ವಿಜಯ್ ಬಲ್ಲಾಳ್ ಉದ್ಘಾಟಿಸಿದ್ರು. ಬಳಿಕ ಮಾತನಾಡಿದ ಅವರು, ಸೃಜನಾ ಶೀಲತೆ ಇದ್ದರೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಉಳಿಯುತ್ತದೆ ಎಂದ್ರು.ಉಡುಪಿ ಶಾಸಕ ರಘುಪತಿ ಭಟ್, ಈ ಅಂದರ್ಭ ಕಾರ್ಯಕ್ರಮ ಉದ್ದೇಶಿಸಿ