ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತಿಟ್ಟನಹೊಸಹಳ್ಳಿ ಗೇಟ್ ಬಳಿ ಇನೋವಾ ಕಾರು ಮತ್ತು ಸ್ವಿಫ್ಟ್ ಕಾರುಗಳ ನಡುವೆ ಸಂಭವಿಸಿದ ಅಪಘಾತ ಸಂಭವಿಸಿದ್ದು,ಐದು ಮಂದಿ ಸ್ಥಳದಲ್ಲಿ ಸಾವನ್ನಪ್ಪಿ, ಐದು ಮಂದಿ ಗಾಯಗೊಂಡಿದ್ದಾರೆ.