ಕೃಷ್ಣಾ ನದಿ ತೀರದಲ್ಲಿ ಈಗ ಪ್ರವಾಹ ಪರಿಸ್ಥಿತಿ ತಲೆದೋರಿದೆ. ನದಿ ತೀರದ ಕೆಲವು ಹಳ್ಳಿಗಳಿಗೆ ಸಂಚಾರ ಕಟ್ ಆಗಿದೆ. ಬಹುತೇಕ ಗ್ರಾಮಗಳ ಜನರು ನದಿ ನೀರಿನಲ್ಲಿಯೇ ಈಜಿ ದಡ ಸೇರಿ ಜೀವ ಉಳಿಕೊಳ್ಳುತ್ತಿದ್ದಾರೆ.