ಜೂಲೈ 1 ರಿಂದ ಬೆಂಗಳೂರಿನಲ್ಲಿ ಜನತಾ ಮಿತ್ರ ಕಾರ್ಯಕ್ರಮ ಪ್ರಾರಂಭ ಮಾಡ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ . ಈ ಕೂರಿತು ಮತ್ತು ಮಾತನಾಡಿ ಇವತ್ತಿನಿಂದ ಜನತಾ ಮಿತ್ರ ಕಾರ್ಯಕ್ರಮವನ್ನು ವಾರ್ಡಿನಲ್ಲಿ ಪ್ರಾರಂಭ ಮಾಡ್ತೀವಿ ಈಗಿನ ರಾಜ್ಯದ ಆಡಳಿತ 2014 ರಲ್ಲಿ ಕಾಂಗ್ರೆಸ್ ಆಳ್ವಿಕೆಯಲ್ಲಿ ಇತ್ತು, ಕಳೆದ ಮೂರು ವರ್ಷದಿಂದ ಬಿಜೆಪಿ ಆಳ್ವಿಕೆಯಲ್ಲಿ ರಾಜ್ಯದ ಸಮಸ್ಯೆ ಇದೆ, ರಾಜ ಕಾಲುವೆ ಸರಿ ಇಲ್ಲ ಎಂದು ಹೇಳಿದರು.ಇನ್ನೂ 2 ದಿನ