ಹೆಚ್.ಡಿ. ಕುಮಾರಸ್ವಾಮಿಯವರನ್ನ 5 ವರ್ಷ ಸಿಎಂ ಆಗಿರಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಐದು ವರ್ಷ ನೂರಕ್ಕೆ ನೂರು ಈ ಸರ್ಕಾರ ಸುಭದ್ರವಾಗಲಿದೆ ಎಂದು ಮಾಜಿ ಸಿಎಂ ಹೇಳಿಕೆ ನೀಡಿದ್ದಾರೆ.ಶ್ರವಣಬೆಳಗೊಳದಲ್ಲಿ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪಮೊಯ್ಲಿ ಹೇಳಿಕೆ ನೀಡಿದ್ದು, ಯಾರೋ ಒಬ್ಬರು ಅಥವಾ ಇಬ್ಬರಿಂದ ಸರ್ಕಾರ ಉರುಳಿಸಲು ಸಾಧ್ಯವಿಲ್ಲ. ಸಮ್ಮಿಶ್ರ ಸರ್ಕಾರ ಆಪತ್ತಿನಲ್ಲಿದೆ ಎನ್ನೋದು ಕೇವಲ ಊಹಾಪೋಹ. ಸರ್ಕಾರ ಉರುಳಿಸಲು ಯತ್ನಿಸುವವರು ನಾಶವಾಗುತ್ತಾರೆ ಎಂದಿದ್ದಾರೆ.ಬಾಹುಬಲಿಸ್ವಾಮಿ ಮಹಾ ಮಸ್ತಕಾಭಿಷೇಕದ ಕೊನೆ