ವಿಷೇಷ ಬಸ್ ಮೂಲಕ ಸಿದ್ದರಾಮಯ್ಯ ಕೋಲಾರಕ್ಕೆ ಪ್ರಯಾಣ ಬೆಳೆಸಿದ್ದಾರೆ.ಕೋಲಾರದಲ್ಲಿಯೇ ಇಡಿ ದಿನ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.ಮಾಜಿ ಸ್ಪೀಕರ್ ರಮೇಶ್ ಕುಮಾರ್ , ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಸಿದ್ದರಾಮಯ್ಯಗೆ ಸಾಥ್ ನೀಡಿದ್ದಾರೆ.ಎಲ್ಲಾ ಸಮುದಾಯಗಳ ಮುಖಂಡರ ಜೊತೆ ಸಿದ್ದರಾಮಯ್ಯ ಚರ್ಚೆಮಾಡಲಿದ್ದಾರೆ.ಕೋಲಾರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವ ಸುಳಿವನ್ನ ಈಗಾಗಲೇ ಸಿದ್ದು ನೀಡಿದ್ದಾರೆ. ಕೋಲಾರಕ್ಕೆ ತೆರಳುವ ಮುನ್ನವೇ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು. ಎಲ್ಲರು ಒಟ್ಟಾಗಿ ಹೋಗಬೇಕು, ಅದಕ್ಕಾಗಿ ಬಸ್ಸಿನಲ್ಲಿ ಹೋಗ್ತಿದ್ದೇವೆ.ಕೋಲಾರದವರು ನನ್ನನ್ನು ಕರೀತೀದ್ದಾರೆ.ಅಲ್ಲಿ