ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಮಧ್ಯಪ್ರವೇಶ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೊಮ್ಮಾಯಿ ದಿಟ್ಟ ನಿರ್ಧಾರದಿಂದ ಪಂಚಮಸಾಲಿ ಸಮುದಾಯದ ಹೋರಾಟ ಫಲಿಸಿದೆ.