ರಾಜ್ಯ ವಿಧಾನಸಭೆ ಚುನಾವಣೆ ಮುಗಿದ ತಿಂಗಳುಗಳೇ ಕಳೆಯುತ್ತಿವೆ. ಆದರೂ ಚುನಾವಣೆ ಗುಂಗಿನಿಂದ ರಾಜಕೀಯ ನಾಯಕರು ಇನ್ನೂ ದೂರವಾಗಿಲ್ಲ. ಬಹಿರಂಗ ಸಭೆಯಲ್ಲಿ ಮಾಜಿ ಸಚಿವ ಚನ್ನಿಗಪ್ಪ ಗಳ ಗಳ ಅಂತ ರಾಜಕೀಯ ಸನ್ನಿವೇಶ ನೆನಸಿಕೊಂಡು ಅತ್ತಿದ್ದಾರೆ. ತುಮಕೂರು ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಆದ ಸೋಲನ್ನು ನೆನೆದು ಚನ್ನಿಗಪ್ಪ ಅತ್ತಿದ್ದಾರೆ. ಜೆಡಿಎಸ್ ನ ತುಮಕೂರು ಜಿಲ್ಲಾಧ್ಯಕ್ಷರೂ ಆಗಿರುವ ಮಾಜಿ ಸಚಿವ ಚನ್ನಿಗಪ್ಪ, ಕಣ್ಣೀರು ಹಾಕುತ್ತಲೇ ಭಾಷಣ