ಡೆಡ್ಲಿ ಕೊರೊನಾಕ್ಕೆ ರಾಜ್ಯದ ಮಾಜಿ ಸಚಿವರೊಬ್ಬರು ಬಲಿಯಾಗಿದ್ದಾರೆ. ಕಲಬುರ್ಗಿಯ ಇ ಎಸ್ ಐ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಮಾಜಿ ಸಚಿವರು. ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವರು ಕೋವಿಡ್ -19 ನಿಂದಾಗಿ ಸಾವನ್ನಪ್ಪಿದ್ದಾರೆ.ಕಳೆದ ಐದು ದಿನಗಳ ಹಿಂದೆ ಕೋವಿಡ್ ಟೆಸ್ಟ್ ಮಾಡಿಸಿದ್ದಾಗ ಪಾಸಿಟಿವ್ ಬಂದಿತ್ತು. ಪಾಸಿಟಿವ್ ಬಂದ ಮೇಲೆ ಕಲಬುರ್ಗಿಯ ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಪಾ,ನಿಮೊನಿಯಾ ಹಾಗೂ ಕೆಮ್ಮಿನಿಂದಲೂ ಮಾಜಿ ಸಚಿವ