ಮಾಜಿ ರಾಜ್ಯಪಾಲ ದಿವಂಗತ ಬಿ.ರಾಚಯ್ಯ ನವರ ಪುತ್ರ ಹಾಗೂ ಮಾಜಿ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾರತೀಯ ಜನತಾ ಪಕ್ಷವನ್ನು ತೊರೆಯುವುದು ಬಹುತೇಕ ಖಚಿತವಾಗಿದೆ. ಬಿಜೆಪಿ ತೊರೆಯಲಿರುವ ಅವರು, ಭಾರಿ ವಿರೋಧ ದ ನಡುವೆಯೂ ಮಾರ್ಚ 24ರಂದು ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ. ಎ.ಆರ್.ಕೃಷ್ಣಮೂರ್ತಿ ಹೇಳಿದ್ದಿಷ್ಟು: ಚಾಮರಾಜನಗರದಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿರುವ ಮಾಜಿ ಶಾಸಕ ಎ.ಆರ್. ಕೃಷ್ಣಮೂರ್ತಿ ತಾವು ಈಗಾಗಲೇ ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ