ಮೈಸೂರು: ಬಿಜೆಪಿ ಪಕ್ಷದ ಹಿರಿಯ ನಾಯಕರ ನಿರ್ಲಕ್ಷ್ಯಧೋರಣೆಯಿಂದ ಬೇಸತ್ತು ಮಾಜಿ ಸಂಸದ ಸಿ.ಎಚ್.ವಿಜಯ್ ಶಂಕರ್ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.