ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ಓಡಿಸುವ ಸಲುವಾಗಿ ಪ್ರಧಾನಿ ಮೋದಿ ಕರೆ ನೀಡಿದ ‘ಲೈಟ್ಸ್ ಆರಿಸಿ, ದೀಪ ಬೆಳಗಿಸಿ’ ಆಂದೋಲನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬೆಂಬಲ ಸೂಚಿಸಿದ್ದಾರೆ.