ಬೆಂಗಳೂರು : ತೊಗರಿ ಬೆಳೆ ಪ್ರೋತ್ಸಾಹ ಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ತೊಗರಿ ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.