ಚಿತ್ರದುರ್ಗ : ಇಲ್ಲಿನ ಮುರುಘಾಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗಿನ ಜಾವದವರೆಗೂ ರಾಜಿ ಸಂಧಾನ ಸಭೆ ನಡೆದಿದೆ.