ಬೆಂಗಳೂರು : ಪೀಕ್ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ಭಾರೀ ವಾಹನಗಳ ಓಡಾಟಕ್ಕೆ ಸಂಚಾರ ಪೊಲೀಸರು ನಿರ್ಬಂಧ ಹೇರಿದ್ದನ್ನು ಖಂಡಿಸಿ ಸರಕು ಸಾಗಣೆ ವಾಹನಗಳ ಮಾಲೀಕರು ಮಾರ್ಚ್ 17ರಂದು ಬಂದ್ ಕರೆ ಕೊಟ್ಟಿದ್ದಾರೆ. ಪೀಕ್ ಅವರ್ನಲ್ಲಿ ಬೆಂಗಳೂರು ನಗರದೊಳಗೆ ಸರಕು ವಾಹನಕ್ಕೆ ಪ್ರವೇಶ ನಿರ್ಬಂಧಿಸಿದ ಹಿನ್ನಲೆ ಪ್ರತಿಭಟನೆ ನಡೆಸಲಾಗಿತ್ತು. ಈ ಕುರಿತು ಟ್ರಾಫಿಕ್ ಕಮೀಷನರ್ ಸಲೀಂ ಜೊತೆ ವಾಹನ ಮಾಲೀಕರು ನಡೆಸಿದ ಸಭೆ ವಿಫಲಗೊಂಡ ಬಳಿಕ ಬಂದ್ಗೆ ಕರೆ ನೀಡಲಾಗಿದೆ. ಸಭೆಯ