ಬೆಂಗಳೂರು: ಬಂಗಾಳ ಉಪಸಾಗರದ ಉತ್ತರ ಭಾಗದಲ್ಲಿ ಜುಲೈ 28ರಂದು ವಾಯುಭಾರ ಕುಸಿತ ಉಂಟಾಗುವ ಹೆಚ್ಚಿನ ಸಾದ್ಯತೆಯಿದೆ. ಈ ಪ್ರಭಾವದಿಂದ ರಾಜ್ಯಾದ್ಯಂತ ಜುಲೈ 30ರವರೆಗೆ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳ ಬಹುತೇಕ ಎಲ್ಲ ಸ್ಥಳಗಳಲ್ಲಿ ಜುಲೈ 26ರಿಂದ 30ರವರೆಗೆ ವ್ಯಾಾಪಕ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಲ್ಲಿ ಜುಲೈ 26ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು