ಬೆಂಗಳೂರು: ಒಂದೆಡೆ ದೇಶದಲ್ಲಿ ತೈಲ ಬೆಲೆ ದಾಖಲೆಯ ಏರಿಕೆ ಕಾಣುತ್ತಿದ್ದರೆ, ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಲು ಸಿಎಂ ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ.ರಾಜ್ಯದಲ್ಲಿ ಬಜೆಟ್ ವೇಳೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಈಗ ತೈಲದ ಮೇಲಿನ ತೆರಿಗೆ ಕಡಿತ ಮಾಡಿ ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಗೆ 2 ರಿಂದ 3 ರೂ. ಇಳಿಕೆ ಮಾಡಲು ಸಿಎಂ ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ.ಈ ಬಗ್ಗೆ ಆರ್ಥಿಕ, ವ್ಯವಹಾರ ತಜ್ಞರೊಂದಿಗೆ