ಬೆಂಗಳೂರು : ಸಾರಿಗೆ ನಿಯಮ ಉಲ್ಲಂಘನೆ ದಂಡ ಪಾವತಿಸಲು ನೀಡಿದ್ದ ಶೇ.50ರಷ್ಟು ರಿಯಾಯಿತಿ ಅವಧಿ ಮತ್ತೆ ವಿಸ್ತರಣೆ ಆಗುತ್ತಾ..? ರಾಜ್ಯ ಸರ್ಕಾರ ರಿಯಾಯಿತಿ ನೀಡಿದ ಬೆನ್ನಲ್ಲೇ ಸಾರಿಗೆ ನಿಯಮ ಉಲ್ಲಂಘಿಸಿದ್ದ ವಾಹನ ಸವಾರರು ದಂಡ ಪಾವತಿಸಿ ಪ್ರಕರಣಗಳಿಂದ ಮುಕ್ತರಾಗ್ತಿದ್ದಾರೆ.ಕೋಟಿ ಕೋಟಿ ದಂಡ ಸಂಗ್ರಹ ಆಗ್ತಿದೆ. ಮೂರೇ ಮೂರು ದಿನದಲ್ಲಿ 30 ಕೋಟಿ ದಂಡ ವಸೂಲಿ ಆಗಿದೆ. ಇದೇ ಶನಿವಾರ ಅಂದ್ರೆ ಫೆಬ್ರವರಿ 11ರ ತನಕ ವಿನಾಯಿತಿ ಅವಕಾಶ ಇದ್ದು, ಇದರ