ಮಂಗಳೂರು: ಕರಾವಳಿ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಗೆ ಬಂದ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಎಸ್ ಪಿಜಿ ಸಿಬ್ಬಂದಿ ಮೇಲೆ ಸಿಡಿಮಿಡಿಗೊಂಡ ಘಟನೆ ನಡೆದಿದೆ.