ಬೆಂಗಳೂರು: ಮಹದಾಯಿ ಹೋರಾಟಗಾರರ ಹೋರಾಟ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಸಿಎಂ ಸಿದ್ದರಾಮಯ್ಯ ಅವರಿಗೆ ತುರ್ತು ಕರೆ ಮಾಡಿ ಚರ್ಚೆ ನಡೆಸಿದ್ದಾರೆ.