ಹುಬ್ಬಳ್ಳಿ: ಮೊದಲು ಕಾಂಗ್ರೆಸ್ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಬಗ್ಗೆ ಪ್ರಯತ್ನ ನಡೆಸುತ್ತೇವೆ. ಸಿಎಂ ಯಾರಾಗಬೇಕೆಂಬುದು ನಂತರ ತೀರ್ಮಾನವಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.