ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ಔರಾದ್ ತಾಲ್ಲೂಕಿನ ವಿಜಯನಗರ ತಾಂಡಾದ ರೈತರೊಬ್ಬರು ತಮ್ಮ ಹೊಲದಲ್ಲಿ ಬೆಳೆದ 179 ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ.ಈ ಸಂಬಂಧ ಆರೋಪಿ ರೈತ ಶಿವಾಜಿ ರಾಠೋಡ್ನನ್ನು ಬಂಧಿಸಿ ₹ 25.54 ಲಕ್ಷ ಮೌಲ್ಯದ 63.86 ಕೆಜಿ ಗಾಂಜಾ ಗಿಡಗಳು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಪಿಐ ರಘುವೀರಸಿಂಗ್ ಠಾಕೂರ್ ನೇತೃತ್ವದಲ್ಲಿ ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ ಅವರ ಸಮಕ್ಷಮದಲ್ಲಿ ಸಂತಪುರ ಹಾಗೂ ಚಿಂತಾಕಿ ಠಾಣೆ